ದೇಶ- ವಿದೇಶ

ಯುದ್ಧ ಛಾಯೆ : ಭಾರತ-ಪಾಕಿಸ್ತಾನ ಸೇನಾ ಬಲಾಬಲ ಹೇಗಿದೆ ಗೊತ್ತಾ?

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು 26 ಅಮಾಯಕರನ್ನು ಕೊಂದ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಸಿಂಧೂ ಜಲ ಒಪ್ಪಂದ ರದ್ದು, ವೀಸಾ ರದ್ದು, ಅಟ್ಟಾರಿ ಗಡಿ ಬಂದ್ ಸೇರಿದಂತೆ ಹಲವು ಕ್ರಮಗಳನ್ನು ಭಾರತ ಕೈಗೊಂಡಿದೆ. ಇದರಿಂದ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯುದ್ಧದ ಸನ್ನಿವೇಶ ಉದ್ಭವಿಸಿದೆ. ‌

ಮತ್ತೊಂದೆಡೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಬುಧವಾರ(ಏ.30) ರಾಜಕೀಯ ವ್ಯವಹಾರಗ ಸಂಪುಟ ಸಮಿತಿ ಸಭೆ ನಡೆಯುತ್ತಿದ್ದು, ಎಲ್ಲರಲ್ಲೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಈಗಾಗಲೇ ಎರಡು ದೇಶಗಳ ನಡುವೆ ನಾಲ್ಕು ಯುದ್ಧಗಳು ನಡೆದಿವೆ, ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಐದನೇ ಯುದ್ಧ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಯುದ್ಧದ ಪ್ರಸ್ತಾಪ ಬಂದಾಗ, ಯಾವ ದೇಶ ಬಲಿಷ್ಠ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಈ ಬಲಾಬಲ ಸಂಖ್ಯೆಯ ಸಮಗ್ರ ಮಾಹಿತಿ ಇಲ್ಲಿದೆ.

ಭಾರತ-ಪಾಕಿಸ್ತಾನ ಬಲಾಬಲ

ಭಾರತ ಸೈನಿಕರು ; 14,55,550
(ವಿಶ್ವದ 2ನೇ ಅತಿ
ದೊಡ್ಡ ಸೈನ್ಯ).

ಮೀಸಲು ಸಿಬ್ಬಂದಿ ;
9,60,000

ಪ್ಯಾರಾಮಿಲಿಟರಿ ;
25,27,000

ಟ್ಯಾಂಕ್‌ಗಳು ;
4,201

ಒಟ್ಟು ವಿಮಾನಗಳು;
2,229 (ವಿಶ್ವದಲ್ಲಿ 4ನೇ ಸ್ಥಾನ).

ಫೈಟರ್ ಜೆಟ್ಗಳು;
513

ಫೈಟರ್ ಜೆಟ್ಗಳು: ರಫೇಲ್, ಸುಖೋಯ್ 30, ತೇಜಸ್

ಹೆಲಿಕಾಪ್ಟರ್‌ಗಳು ;
899

ಅಟ್ಯಾಕ್‌ ಹೆಲಿಕಾಪ್ಟರ್‌ಗಳು ;
80

ವಿಮಾನವಾಹಕ ನೌಕೆಗಳು ; 2

ಫಿರಂಗಿಗಳು ;
9,719

ಆರ್ಮರ್ಡ್‌ ವೆಹಿಕಲ್‌ಗಳು ;
1,48,594

ಸಬ್‌ಮರೀನ್ ;
18

ಡಿಸ್ಟ್ರಾಯರ್‌ ನೌಕೆಗಳು ;
13

ಪರಮಾಣು ಶಕ್ತಿ
130-150 (ಸಿಡಿತಲೆಗಳು)

ಪಾಕಿಸ್ತಾನ
ಸೈನಿಕರು ;
6,54,000

ರಿಸರ್ವ್‌ ಸಿಬ್ಬಂದಿ ;
6,50,000

ಪ್ಯಾರಮಿಲಿಟರಿ ;
5,00,000

ಟ್ಯಾಂಕ್‌ಗಳು ;
2,627

ಫಿರಂಗಿಗಳು ;
4,472

ಆರ್ಮಡ್ ವೆಹಿಕಲ್‌ಗಳು ;
17,516

ಒಟ್ಟು ವಿಮಾನಗಳು ;
1,399

ಫೈಟರ್ ಜೆಟ್‌ಗಳು ;
328

ಫೈಟರ್ ಜೆಟ್‌ಗಳು ;
ಎಫ್-16, ಜೆಎಫ್-17

ಹೆಲಿಕಾಪ್ಟರ್‌ಗಳು; 373

ಅಟ್ಯಾಕ್ ಹೆಲಿಕಾಪ್ಟರ್ಗಳು ;
57

ವಿಮಾನವಾಹಕ ನೌಕೆಗಳು‌ ;
0

ಸಬ್‌ ಮರೀನ್‌ಗಳು ;
8

ಡಿಸ್ಟಾಯರ್ ನೌಕೆಗಳು 0

ಪರಮಾಣು ಶಕ್ತಿ ;
140-150(ಸಿಡಿತಲೆಗಳು)

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago