ದೇಶ- ವಿದೇಶ

ಯುದ್ಧ ಛಾಯೆ : ಭಾರತ-ಪಾಕಿಸ್ತಾನ ಸೇನಾ ಬಲಾಬಲ ಹೇಗಿದೆ ಗೊತ್ತಾ?

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು 26 ಅಮಾಯಕರನ್ನು ಕೊಂದ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಸಿಂಧೂ ಜಲ ಒಪ್ಪಂದ ರದ್ದು, ವೀಸಾ ರದ್ದು, ಅಟ್ಟಾರಿ ಗಡಿ ಬಂದ್ ಸೇರಿದಂತೆ ಹಲವು ಕ್ರಮಗಳನ್ನು ಭಾರತ ಕೈಗೊಂಡಿದೆ. ಇದರಿಂದ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯುದ್ಧದ ಸನ್ನಿವೇಶ ಉದ್ಭವಿಸಿದೆ. ‌

ಮತ್ತೊಂದೆಡೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಬುಧವಾರ(ಏ.30) ರಾಜಕೀಯ ವ್ಯವಹಾರಗ ಸಂಪುಟ ಸಮಿತಿ ಸಭೆ ನಡೆಯುತ್ತಿದ್ದು, ಎಲ್ಲರಲ್ಲೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಈಗಾಗಲೇ ಎರಡು ದೇಶಗಳ ನಡುವೆ ನಾಲ್ಕು ಯುದ್ಧಗಳು ನಡೆದಿವೆ, ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಐದನೇ ಯುದ್ಧ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಯುದ್ಧದ ಪ್ರಸ್ತಾಪ ಬಂದಾಗ, ಯಾವ ದೇಶ ಬಲಿಷ್ಠ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಈ ಬಲಾಬಲ ಸಂಖ್ಯೆಯ ಸಮಗ್ರ ಮಾಹಿತಿ ಇಲ್ಲಿದೆ.

ಭಾರತ-ಪಾಕಿಸ್ತಾನ ಬಲಾಬಲ

ಭಾರತ ಸೈನಿಕರು ; 14,55,550
(ವಿಶ್ವದ 2ನೇ ಅತಿ
ದೊಡ್ಡ ಸೈನ್ಯ).

ಮೀಸಲು ಸಿಬ್ಬಂದಿ ;
9,60,000

ಪ್ಯಾರಾಮಿಲಿಟರಿ ;
25,27,000

ಟ್ಯಾಂಕ್‌ಗಳು ;
4,201

ಒಟ್ಟು ವಿಮಾನಗಳು;
2,229 (ವಿಶ್ವದಲ್ಲಿ 4ನೇ ಸ್ಥಾನ).

ಫೈಟರ್ ಜೆಟ್ಗಳು;
513

ಫೈಟರ್ ಜೆಟ್ಗಳು: ರಫೇಲ್, ಸುಖೋಯ್ 30, ತೇಜಸ್

ಹೆಲಿಕಾಪ್ಟರ್‌ಗಳು ;
899

ಅಟ್ಯಾಕ್‌ ಹೆಲಿಕಾಪ್ಟರ್‌ಗಳು ;
80

ವಿಮಾನವಾಹಕ ನೌಕೆಗಳು ; 2

ಫಿರಂಗಿಗಳು ;
9,719

ಆರ್ಮರ್ಡ್‌ ವೆಹಿಕಲ್‌ಗಳು ;
1,48,594

ಸಬ್‌ಮರೀನ್ ;
18

ಡಿಸ್ಟ್ರಾಯರ್‌ ನೌಕೆಗಳು ;
13

ಪರಮಾಣು ಶಕ್ತಿ
130-150 (ಸಿಡಿತಲೆಗಳು)

ಪಾಕಿಸ್ತಾನ
ಸೈನಿಕರು ;
6,54,000

ರಿಸರ್ವ್‌ ಸಿಬ್ಬಂದಿ ;
6,50,000

ಪ್ಯಾರಮಿಲಿಟರಿ ;
5,00,000

ಟ್ಯಾಂಕ್‌ಗಳು ;
2,627

ಫಿರಂಗಿಗಳು ;
4,472

ಆರ್ಮಡ್ ವೆಹಿಕಲ್‌ಗಳು ;
17,516

ಒಟ್ಟು ವಿಮಾನಗಳು ;
1,399

ಫೈಟರ್ ಜೆಟ್‌ಗಳು ;
328

ಫೈಟರ್ ಜೆಟ್‌ಗಳು ;
ಎಫ್-16, ಜೆಎಫ್-17

ಹೆಲಿಕಾಪ್ಟರ್‌ಗಳು; 373

ಅಟ್ಯಾಕ್ ಹೆಲಿಕಾಪ್ಟರ್ಗಳು ;
57

ವಿಮಾನವಾಹಕ ನೌಕೆಗಳು‌ ;
0

ಸಬ್‌ ಮರೀನ್‌ಗಳು ;
8

ಡಿಸ್ಟಾಯರ್ ನೌಕೆಗಳು 0

ಪರಮಾಣು ಶಕ್ತಿ ;
140-150(ಸಿಡಿತಲೆಗಳು)

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

9 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

9 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

10 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

10 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

10 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

11 hours ago