ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ.
ಪಾಕ್ ಮೇಲೆ ಭಾರತೀಯ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನ ಗಢ ಗಢ ನಡುಗುವಂತೆ ಮಾಡಿದೆ. ಪಾಕಿಸ್ತಾನ ಯಾವ ರೀತಿಯಲ್ಲೂ ಊಹಿಸದ ಹಾಗೆ ಭಾರತೀಯ ಸೇನೆ ದಾಳಿ ಮುಂದುವರಿಸಿದ್ದು, ಪಾಕಿಸ್ತಾನ ಪತರುಗುಟ್ಟುವಂತೆ ಮಾಡಿದೆ.
ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮೂರು ಸೇನಾಪಡೆಗಳ ಮುಖ್ಯಸ್ಥರು ಭೇಟಿ ನೀಡಿದ್ದು, ಮೋದಿ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇಡಿಎಸ್ ಅನಿಲ್ ಚೌಹಾಣ್ ಸಹ ಹಾಜರಿದ್ದರು.
ಇದನ್ನೂ ಓದಿ:- ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್ ಅಹಮ್ಮದ್ ಖಾನ್
ಸಭೆಯಲ್ಲಿ ಪಾಕ್ ಜೊತೆಗಿನ ಸಂಘರ್ಷದ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇನಾಪಡೆ ಮುಖ್ಯಸ್ಥರ ಜೊತೆ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನು ಪಾಕ್ ವಿರುದ್ಧ ಭಾರತದ ಮುಂದಿನ ಹೆಜ್ಜೆ ಏನು ಎನ್ನುವುದು ತೀವ್ರ ಕೂತೂಹಲ ಮೂಡಿಸಿದೆ. ಆದರೆ ಪಾಕ್ ಶರಣಾಗುವವರೆಗೂ ಭಾರತ ಯುದ್ಧ ನಿಲ್ಲಿಸಲ್ಲ ಎಂದು ಹೇಳಲಾಗುತ್ತಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…