ದೇಶ- ವಿದೇಶ

ಭಾರತ ಈಗ ವಿಶ್ವದ ಕಾರ್ಖಾನೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ್‌ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ.26ರಂದು ಪ್ರಯಾಗ್‌ರಾಜ್‌ನಲ್ಲಿ ಏಕತೆತ ಮಹಾಕುಂಭಮೇಳ ಮುಕ್ತಾಯಗೊಂಡಿತು. ನದಿ ದಂಡೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಸ್ಥಳದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಹೇಗೆ ಬರುತ್ತಾರೆ ಎಂಬುದನ್ನು ನೋಡಿ ಜಗತ್ತು ಬೆರಗುಗೊಂಡಿದೆ ಎಂದರು.

ಭಾರತದ ಸಂಘಟನಾ ಮತ್ತು ನಾವೀನ್ಯತೆ ಕೌಶಲ್ಯಗಳನ್ನು ಜಗತ್ತು ಗಮನಿಸುತ್ತಿದೆ. ಜಗತ್ತು ಈ ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಭಾರತವು ವಿಶ್ವದ 7ನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ. ದಶಕಗಳಿಂದ ಜಗತ್ತು ಭಾರತವನ್ನು ತನ್ನ ಬ್ಯಾಕ್‌ ಆಫೀಸ್‌ ಎಂದು ಕರೆಯುತ್ತಿತ್ತು. ಅದರಿಂದು ಭಾರತವು ವಿಶ್ವದ ಹೊಸ ಕಾರ್ಖಾನೆಯಾಗುತ್ತಿದೆ. ನಾವು ಕೇವಲ ಕಾರ್ಯಪಡೆಯಲ್ಲ. ನಾವು ವಿಶ್ವ ಶಕ್ತಿಯಾಗಿದ್ದೇವೆ ಎಂದು ಬಣ್ಣಿಸಿದರು.

AddThis Website Tools
ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…

3 hours ago

ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…

3 hours ago

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

4 hours ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

4 hours ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

5 hours ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

6 hours ago