ದೇಶ- ವಿದೇಶ

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಶೃಂಗಸಭೆಯು ಭಾರತ ಮತ್ತು ಒಮಾನ್ ಸಹಭಾಗಿತ್ವಕ್ಕೆ ಹೊಸ ನಿರ್ದೇಶನ ನೀಡಲಿದೆ. ಇಂದು ನಾವು ಐತಿಹಾಸಿಕ ನಿರ್ಧಾರಕ್ಕೆ ಬಂದಿದ್ದು, ಮುಂಬರುವ ಹಲವು ದಶಕಗಳವರೆಗೆ ಈ ತೀರ್ಮಾನದ ಪ್ರತಿಧ್ವನಿ ಇರಲಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ, ಅಂದರೆ ಸಿಇಪಿಎ, ೨೧ನೇ ಶತಮಾನದಲ್ಲಿ ನಮ್ಮ ಪಾಲುದಾರಿಕೆಗೆ ಹೊಸ ವಿಶ್ವಾಸ ಮತ್ತು ಹೊಸ ಶಕ್ತಿಯನ್ನು ನೀಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ:-ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಭಾರತವೂ ಸದಾ ಪ್ರಗತಿ ಮತ್ತು ಸ್ವಾವಲಂಬಿಯಾಗಿದ್ದು, ಭಾರತದ ಬೆಳವಣಿಗೆಯು ಸ್ನೇಹಿತ ದೇಶಗಳ ಬೆಳವಣಿಗೆಗೆ ಕೂಡ ಕಾರಣವಾಗಿದೆ. ಭಾರತವೂ ದೇಶದ ಮೂರನೇ ಆರ್ಥಿಕ ದೇಶವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಲಿದೆ. ಒಮನ್‌ಗೆ ಮತ್ತಷ್ಟು ಸಹಾಯಕವಾಗಲಿದೆ. ನಮ್ಮ ಜನರು ಪರಸ್ಪರರ ಬಗ್ಗೆ ತಿಳಿದಿದ್ದಾರೆ. ವ್ಯಾಪಾರ ಸಂಬಂಧದಲ್ಲಿ ನಾವು ನಂಬಿಕೆಯನ್ನು ಹೊಂದಿದ್ದು, ಪರಸ್ಪರ ಮಾರುಕಟ್ಟೆಗಳನ್ನು ಅರಿತಿದ್ದೇವೆ ಎಂದು ಮೋದಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago