ದೇಶ- ವಿದೇಶ

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಶೃಂಗಸಭೆಯು ಭಾರತ ಮತ್ತು ಒಮಾನ್ ಸಹಭಾಗಿತ್ವಕ್ಕೆ ಹೊಸ ನಿರ್ದೇಶನ ನೀಡಲಿದೆ. ಇಂದು ನಾವು ಐತಿಹಾಸಿಕ ನಿರ್ಧಾರಕ್ಕೆ ಬಂದಿದ್ದು, ಮುಂಬರುವ ಹಲವು ದಶಕಗಳವರೆಗೆ ಈ ತೀರ್ಮಾನದ ಪ್ರತಿಧ್ವನಿ ಇರಲಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ, ಅಂದರೆ ಸಿಇಪಿಎ, ೨೧ನೇ ಶತಮಾನದಲ್ಲಿ ನಮ್ಮ ಪಾಲುದಾರಿಕೆಗೆ ಹೊಸ ವಿಶ್ವಾಸ ಮತ್ತು ಹೊಸ ಶಕ್ತಿಯನ್ನು ನೀಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ:-ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಭಾರತವೂ ಸದಾ ಪ್ರಗತಿ ಮತ್ತು ಸ್ವಾವಲಂಬಿಯಾಗಿದ್ದು, ಭಾರತದ ಬೆಳವಣಿಗೆಯು ಸ್ನೇಹಿತ ದೇಶಗಳ ಬೆಳವಣಿಗೆಗೆ ಕೂಡ ಕಾರಣವಾಗಿದೆ. ಭಾರತವೂ ದೇಶದ ಮೂರನೇ ಆರ್ಥಿಕ ದೇಶವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಲಿದೆ. ಒಮನ್‌ಗೆ ಮತ್ತಷ್ಟು ಸಹಾಯಕವಾಗಲಿದೆ. ನಮ್ಮ ಜನರು ಪರಸ್ಪರರ ಬಗ್ಗೆ ತಿಳಿದಿದ್ದಾರೆ. ವ್ಯಾಪಾರ ಸಂಬಂಧದಲ್ಲಿ ನಾವು ನಂಬಿಕೆಯನ್ನು ಹೊಂದಿದ್ದು, ಪರಸ್ಪರ ಮಾರುಕಟ್ಟೆಗಳನ್ನು ಅರಿತಿದ್ದೇವೆ ಎಂದು ಮೋದಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago