ದೇಶ- ವಿದೇಶ

ಪಾಕ್‌ನಿಂದ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆ ದಿಟ್ಟ ಉತ್ತರ

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ (India-Pakistan) ಸಂಬಂಧ ಮತ್ತಷ್ಟು ಹಳಸಿ ಹೋಗಿದೆ.

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಭಯ ರಾಷ್ಟ್ರಗಳ ಸೇನೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯಾವುದೇ ನೋವುಗಳು ವರದಿಯಾಗಿಲ್ಲ.

ಉತ್ತರ ಕಾಶ್ಮೀರದ ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎಲ್‌ಒಸಿ ಉದ್ದಕ್ಕೂ ಹಲವಾರು ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಯಿಂದ ಪ್ರಾರಂಭಿಸಿದ್ದ ಪಾಕಿಸ್ತಾನವು, ಇದೀಗ ಪೂಂಚ್‌ ವಲಯ ಹಾಗೂ ಅಖ್ನೂರ್‌ನಲ್ಲೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

12 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

19 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

34 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

43 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

2 hours ago