ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದ್ದು, ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ.

ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ.

ಜಮ್ಮು-ಕಾಶ್ಮೀರದ ಅಖ್ನೂರ್‌ನಲ್ಲಿ ಡ್ರೋನ್‌ಗಳು ಕಾಣಿಸಿದ ನಂತರ ರಾಜಸ್ಥಾನದ ಜೈಸಲ್ಮೇರ್‌, ಬಾರ್ಮರ್‌, ಗುಜರಾತಿನ ಕಚ್‌ ಮತ್ತಿತರ ಅನೇಕ ಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡ್ರೋನ್‌ ಹಾರಾಟದ ದೃಶ್ಯಗಳು ಕಂಡುಬಂದವು.

ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದ್ದು, ಎಲ್ಲಾ ಡ್ರೋನ್‌ಗಳನ್ನು ಹೊಡೆದು ಹಾಕಿದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

16 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

16 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago