ಇಸ್ಲಾಮಾಬಾದ್: ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್ ಬಳಿ ನೀರಿನ ಮಟ್ಟ ಹೆಚ್ಚಾಗಿದೆ.
ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಮಸೀದಿಗಳಲ್ಲಿ ಪ್ರಕಟಣೆ ಹೊರಡಿಸಿ ಜನರಿಗೆ ಎಚ್ಚರಿಕೆ ನೀಡಿದೆ.
ಈ ನಡುವೆ ಪಾಕ್ ಮಾಧ್ಯಮಗಳು ಭಾರತದ ವಿರುದ್ಧ ಕಿಡಿಕಾರಿದ್ದು, ಭಾರತವು ಉದ್ದೇಶಪೂರ್ವಕವಾಗಿ ಭಯೋತ್ಪಾದನೆಯಲ್ಲಿ ತೊಡಗಿದೆ ಎಂದು ಆರೋಪಿಸಿವೆ.
ಇನ್ನು ಹಟ್ಟಿಯನ್ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಿದ್ದು, ಪ್ರವಾಹದಿಂದ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಕಿಡಿಕಾರಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…