ಇಸ್ಲಾಮಾಬಾದ್: ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್ ಬಳಿ ನೀರಿನ ಮಟ್ಟ ಹೆಚ್ಚಾಗಿದೆ.
ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಮಸೀದಿಗಳಲ್ಲಿ ಪ್ರಕಟಣೆ ಹೊರಡಿಸಿ ಜನರಿಗೆ ಎಚ್ಚರಿಕೆ ನೀಡಿದೆ.
ಈ ನಡುವೆ ಪಾಕ್ ಮಾಧ್ಯಮಗಳು ಭಾರತದ ವಿರುದ್ಧ ಕಿಡಿಕಾರಿದ್ದು, ಭಾರತವು ಉದ್ದೇಶಪೂರ್ವಕವಾಗಿ ಭಯೋತ್ಪಾದನೆಯಲ್ಲಿ ತೊಡಗಿದೆ ಎಂದು ಆರೋಪಿಸಿವೆ.
ಇನ್ನು ಹಟ್ಟಿಯನ್ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಿದ್ದು, ಪ್ರವಾಹದಿಂದ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಕಿಡಿಕಾರಿದೆ.
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…