ಇಸ್ಲಾಮಾಬಾದ್: ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್ ಬಳಿ ನೀರಿನ ಮಟ್ಟ ಹೆಚ್ಚಾಗಿದೆ.
ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಮಸೀದಿಗಳಲ್ಲಿ ಪ್ರಕಟಣೆ ಹೊರಡಿಸಿ ಜನರಿಗೆ ಎಚ್ಚರಿಕೆ ನೀಡಿದೆ.
ಈ ನಡುವೆ ಪಾಕ್ ಮಾಧ್ಯಮಗಳು ಭಾರತದ ವಿರುದ್ಧ ಕಿಡಿಕಾರಿದ್ದು, ಭಾರತವು ಉದ್ದೇಶಪೂರ್ವಕವಾಗಿ ಭಯೋತ್ಪಾದನೆಯಲ್ಲಿ ತೊಡಗಿದೆ ಎಂದು ಆರೋಪಿಸಿವೆ.
ಇನ್ನು ಹಟ್ಟಿಯನ್ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಿದ್ದು, ಪ್ರವಾಹದಿಂದ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಕಿಡಿಕಾರಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…