ಹೊಸದಿಲ್ಲಿ: ಭಾರತ ದೇಶ ಬಿಟ್ಟು ಪಲಾಯನ ಮಾಡಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ಯಾವುದೇ ಷರತ್ತುಗಳಿಲ್ಲದೇ ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಫ್ರಾನ್ಸ್ ಸರ್ಕಾರಕ್ಕೆ ಭಾರತ ಮನವಿ ಮಾಡಿದೆ.
ಏ.15 ರಂದು ನಡೆದ ಭಾರತ- ಫ್ರಾನ್ಸ್ ಜಂಟಿ ಕಾರ್ಯಾಚರಣೆ ಸಭೆಯಲ್ಲಿ ವಿಜಯ ಮಲ್ಯ ವಿಷಯ ಕುರಿತು ಚರ್ಚಿಸಲಾಯಿತು. ಈ ವೇಳೆ ಫ್ರಾನ್ಸ್ ಅಧಿಕಾರಿಗಳು ಕೆಲವು ಷರತ್ತುಗೊಳೊಂದಿಗೆ ಹಸ್ತಾಂತರಿಸಲು ಹೇಳಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಭಾರತ ಯಾವುದೇ ಪೂರ್ವ ಷರತ್ತುಗಳಿಲ್ಲದೇ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ತಿಳಿಸಿತು.
ವಿಜಯ್ ಮಲ್ಯ ಪ್ರಸ್ತುತ ಬ್ರಿಟನ್ಲ್ಲಿದ್ದಾರೆ. ಆದರೆ ಫ್ರಾನ್ಸ್ನಲ್ಲೂ ಅವರು ಆಸ್ತಿ ಹೊಂದಿದ್ದಾರೆ. ಬೇರೆ ಬೇರೆ ದೇಶಗಳಿಗೆ ಮಲ್ಯ ಪಲಾಯನ ಮಾಡದಂತೆ ಜೊತೆಗೆ ವಿದೇಶಗಳಲ್ಲಿ ಗಡಿಪಾರು ಕುರಿತು ಭಾರತ ಮಾತುಕತೆ ನಡೆಸುತ್ತಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…