ನವದೆಹಲಿ: ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟದಲ್ಲಿರುವ ಒಡಕಿನ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ರಾಜ್ಯಗಳು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಿದ್ದೇವೆ. ಇದು ವಿರೋಧ ಪಕ್ಷಗಳಿಗೆ ಒಡಕು ಎಂದು ಕಾಣಿಸುತ್ತಿರಬಹುದು ಎಂದು ಹೇಳಿದರು.
ಆದರೆ, ಲೋಕಸಭೆ ಚುನಾವಣೆ ಅಂತ ಬಂದಾಗ ಇಂಡಿಯಾ ಮೈತ್ರಿಕೂಟವು ಮುಂದುವರೆಯಲಿದೆ. ದೇಶದ ಹಿತಾಶಕ್ತಿಗಾಗಿ, ಸಂವಿಧಾನ ರಕ್ಷಣೆಗಾಗಿ ಮೈತ್ರಿ ಉಳಿಯಬೇಕು ಎಂದು ಹೇಳಿದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…