ಆಪರೇಷನ್‌ ಸಿಂಧೂರ ಇನ್ನೂ ಮುಗಿದಿಲ್ಲ: ಭಾರತೀಯ ವಾಯುಸೇನೆ ಮಾಹಿತಿ

ನವದೆಹಲಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಕದನ ವಿರಾಮ ಘೋಷಣೆ ಬೆನ್ನಲ್ಲೇ ಭಾರತೀಯ ವಾಯುಸೇನೆ ಮಹತ್ವದ ಹೇಳಿಕೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಎನ್‌ಎಸ್‌ಎ ಅಜಿತ್‌ ಧೋವಲ್, ವಿದೇಶಾಂಗ ಸಚಿವ ಎಸ್.‌ಜೈಶಂಕರ್‌, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಅನಿಲ್‌ ಚೌಹಾಣ್‌, ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆ ಮುಖ್ಯಸ್ಥ ಅಮರ್‌ ಪ್ರೀತಿ ಸಿಂಗ್‌ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ದಿನೇಶ್‌ ಕೆ ತ್ರಿಪಾಠಿ ಅವರೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ಬಂದಿದೆ.

ಇದನ್ನೂ ಓದಿ:- ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಕದನ ವಿರಾಮ ಮಾಡಿಸಿದ್ದ ಪಾಕ್‌ 

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸರಿಯಾದ ಸಮಯದಲ್ಲಿ ವಿವರವಾದ ಬ್ರೀಫಿಂಗ್‌ನ್ನು ನಡೆಸಲಾಗುವುದು. ಪರಿಶೀಲಿಸಿದ ಮಾಹಿತಿಯ ಊಹಾಪೋಹ ಮತ್ತು ಪ್ರಸರಣದಿಂದ ದೂರವಿರಲು ಐಎಎಫ್‌ ಎಲ್ಲರನ್ನೂ ಒತ್ತಾಯಿಸುತ್ತದೆ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago