ದೇಶ- ವಿದೇಶ

ಭಾರತದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ರಾಜೀನಾಮೆ

ಹೊಸದಿಲ್ಲಿ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ಜಗದೀಪ್ ಧನಕರ್, ರಾಷ್ಟ್ರಪತಿಗಳ ಬೆಂಬಲ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ ಸೌಹಾರ್ದಯುತ ಕಾರ್ಯ ಸಂಬಂಧಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆ ಎಂದು ಅವರು ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

1 hour ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

2 hours ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

2 hours ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

4 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

4 hours ago