ಟೆಲ್ ಅವೀವ್: ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್ನಲ್ಲಿ ಸಿಲುಕಿದ್ದು, ತುರ್ತಾಗಿ ಸಹಾಯ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಒಂದು ವಾರದಿಂದ ಇಸ್ರೇಲ್ನಲ್ಲಿದ್ದ ಕನ್ನಡಿಗರು, ಶುಕ್ರವಾರವೇ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್-ಇರಾನ್ ಸಂಘರ್ಷದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಬಿ ಪ್ಯಾಕ್ ಎನ್ಜಿಒ ತಂಡ ಇಸ್ರೇಲ್ ರಾಜಧಾನಿ ಟೆಲ್ ಅವೀವ್ನಲ್ಲಿ ಉಳಿದುಕೊಂಡಿದೆ. ತುರ್ತಾಗಿ ನಮಗೆ ಸಹಾಯ ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಭಾರತೀಯ ತಂಡ ಮನವಿ ಮಾಡಿದೆ.
ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ನೀಡಲಾಗಿದ್ದು, ನಿಯೋಗದ ಸದಸ್ಯರ ಜೊತೆ ಗೃಹ ಸಚಿವ ಜಿ.ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…