ನವದೆಹಲಿ: ಭಾರತದಿಂದ ಹೈಪರ್ ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ಯಶ್ವಸಿಯಾಗಿ ನಿರ್ವಹಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಪರ್ಸಾನಿಕ್ ಕ್ಷಿಪಣಿಯ ಪರೀಕ್ಷೆಯನ್ನು ಐತಿಹಾಸಿಕವೆಂದು ಬಣ್ಣಿಸಿ ಈ ಅದ್ಭುತ ಸಾಧನೆಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಾಗು ಸಶಸ್ತ್ರ ಪಡೆಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದರು.
ಭಾರತ ದೇಶವು ಸುಧಾರಿತ ಮಿಲಿಟರಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಸಾಮರ್ಥ್ಯವನ್ನು ಹೊಂದಿದ್ದು, ಕೆಲವೇ ಕೆಲವು ರಾಷ್ಟ್ರಗಳ ಗುಂಪಿನಲ್ಲಿ ಗುರುತಿಸಿಕೊಳ್ಳಲು ಯಶ್ವಸಿ ಸಾಧನೆಯನ್ನು ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…