ದೇಶ- ವಿದೇಶ

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಅಮಾನತ್ತುಗೊಳಿಸಿದೆ.

ನೂರಾರು ಇಂಡಿಗೊ ವಿಮಾನ ರದ್ದಾಗಿದ್ದರಿಂದ ಲಕ್ಷಾಂತರ ಮಂದಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯಲ್ಲಿ ಕೆಲಸ ಮಾಡುವ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಕ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕೆಲಸ ಮಾಡುತ್ತಾರೆ. ಆಗಾಗ್ಗೆ ವಿಮಾನಯಾನ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗುತ್ತದೆ. ಭಾರಿ ಪ್ರಮಾಣದಲ್ಲಿ ನಡೆದ ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಪ್ರಕರಣದಲ್ಲಿ ಡಿಜಿಸಿಎಯಲ್ಲಿರುವ ೪ ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಮೂಲವೊಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

4 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

4 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

4 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

4 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

4 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

4 hours ago