ನವದೆಹಲಿ: ಅಧಿಕ ತಾಪಮಾನ ಹಿನ್ನಲೆ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಂಬಿಡದೆ ಕಾಡುತ್ತಿರುವ ಮಳೆಯಿಂದಾಗಿ ಭಾಗಶಃ ದೆಹಲಿ ಮುಳುಗುವ ಸ್ಥಿತಿ ಬಂದಿದೆ.
ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಪಿಕ್ ಅಪ್ ಅಂಡ್ ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಮಲ್ಛಾವಣಿ ಕುಸಿದಿದೆ ಎಂದು ವರದಿಯಾಗಿದೆ.
ಇಂದು (ಜೂನ್.28) ದೆಹಲಿಯಲ್ಲಿ ಸುರಿದ ಭಾರೀ ಮಳೆ ಹಿನ್ನೆಲೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ಮಲ್ಛಾವಣಿ ಕುಸಿದಿದೆ. ಇದರಿಂದ ಓರ್ವ ಮರಣ ಹೊಂದಿದರೇ, ಆರು ಜನರಿಗೆ ತೀವ್ರ ಹಾನಿಯಾಗಿದೆ.
ಮೇಲ್ಛಾವಣಿ ಕುಸಿತ ಕಂಡ ಬೆನ್ನಲ್ಲೇ ಟರ್ಮಿನಲ್-1 ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇಂದು ಚೆಕ್-ಇನ್ ಕೌಂಟರ್ಗಳನ್ನು ಸುರಕ್ಷತಾ ಹಿತದೃಷ್ಠಿಯಿಂದ ಮುಚ್ಚಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ಮಾಹಿತಿ ನೀಡಿದ್ದಾರೆ.
ಟರ್ಮಿನಲ್-1 ಮಲ್ಛಾವಣಿ ಕುಸಿತ ಕಡೆ ವಿದೇಶಿ ವಿಮಾನ ಕಾರ್ಯಚರಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಇಂಡಿಗೋ ಮತ್ತು ಸ್ಪೇಸ್ ಜೆಟ್ T1 ನಿಂದ ಹೊರಡುವ ವಿಮಾನಗಳನ್ನು ಮದ್ಯಾಹ್ನ 2 ವರೆಗೆ ನಿರ್ಬಂಧಿಸಲಾಗಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…