ಬಾಂಡುಂಗ್: ಜಾವಾ ದ್ವೀಪದ ಪೊಲೀಸ್ ಠಾಣೆಯಲ್ಲಿ ಬುಧವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಬ್ಬ ಮೃತಪಟ್ಟು, ೧೧ ಮಂದಿ ಗಾಯಗೊಂಡಿದ್ದಾರೆ. ಅಬು ಸಲೀಂ ಅಲಿಯಾಸ್ ಆಗಸ್ ಸುಜಾತ್ನೊ ಎಂಬ ಉಗ್ರ ಈ ದಾಳಿ ನಡೆಸಿದ್ದಾನೆ. ಎರಡು ಬಾಂಬ್ಗಳನ್ನು ಧರಿಸಿದ್ದ ಈತ ಬೈಕ್ನಲ್ಲಿ ಬಂದು ಅಸ್ತಾರ್ ಅನ್ಯಾರ್ ಎಂಬಲ್ಲಿನ ಪೊಲೀಸ್ ಠಾಣೆಗೆ ನುಗ್ಗಿ, ಒಂದು ಬಾಂಬ್ ಅನ್ನು ಸ್ಛೋಟಿಸಿದ್ದಾನೆ. ಪೊಲೀಸರು ಮತ್ತೊಂದು ಬಾಂಬ್ ಅನ್ನು ನಿಷ್ಕ್ರಿಯಗೊಳಿಸಿದರು ಎಂದು ನಗರ ಪೊಲೀಸ್ ಮುಖ್ಯಸ್ಥ ಅಸ್ವಿನ್ ಸಿಪಾಯಾಂಗ್ ಹೇಳಿದ್ದಾರೆ.
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…
ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…