ದೇಶ- ವಿದೇಶ

ಇಂಡೊನೇಷ್ಯಾ: ಆತ್ಮಾಹುತಿ ಬಾಂಬ್ ದಾಳಿ, ಒಬ್ಬ ಸಾವು

ಬಾಂಡುಂಗ್: ಜಾವಾ ದ್ವೀಪದ ಪೊಲೀಸ್ ಠಾಣೆಯಲ್ಲಿ ಬುಧವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಬ್ಬ ಮೃತಪಟ್ಟು, ೧೧ ಮಂದಿ ಗಾಯಗೊಂಡಿದ್ದಾರೆ. ಅಬು ಸಲೀಂ ಅಲಿಯಾಸ್‌ ಆಗಸ್ ಸುಜಾತ್ನೊ ಎಂಬ ಉಗ್ರ ಈ ದಾಳಿ ನಡೆಸಿದ್ದಾನೆ. ಎರಡು ಬಾಂಬ್‌ಗಳನ್ನು ಧರಿಸಿದ್ದ ಈತ ಬೈಕ್‌ನಲ್ಲಿ ಬಂದು ಅಸ್ತಾರ್ ಅನ್ಯಾರ್ ಎಂಬಲ್ಲಿನ ಪೊಲೀಸ್ ಠಾಣೆಗೆ ನುಗ್ಗಿ, ಒಂದು ಬಾಂಬ್ ಅನ್ನು ಸ್ಛೋಟಿಸಿದ್ದಾನೆ. ಪೊಲೀಸರು ಮತ್ತೊಂದು ಬಾಂಬ್ ಅನ್ನು ನಿಷ್ಕ್ರಿಯಗೊಳಿಸಿದರು ಎಂದು ನಗರ ಪೊಲೀಸ್ ಮುಖ್ಯಸ್ಥ ಅಸ್ವಿನ್ ಸಿಪಾಯಾಂಗ್ ಹೇಳಿದ್ದಾರೆ.

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

32 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

49 mins ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

1 hour ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

1 hour ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

1 hour ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

2 hours ago