ನವದೆಹಲಿ: ಬ್ಯಾಂಕುಗಳಲ್ಲಿ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರದಲ್ಲಿ ಇನ್ನಷ್ಟು ಇಳಿಕೆ ಕಾಣಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ ಪಟ್ಟಿದ್ದಾರೆ.
ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ನಿರ್ಮಾಣಕ್ಕೆ ಬ್ಯಾಂಕ್ ಸಾಲ ಎಷ್ಟು ಮುಖ್ಯವೋ, ಅಷ್ಟೇ ಕೈಗಾರಿಕೆಗಳು ಸಹ ಮುಖ್ಯ. ಕೈಗಾರಿಕೆಗಳಲ್ಲಿ ಹೊಸ ಘಟಕಗಳು ವಿಸ್ತರಣೆಯಾಗಬೇಕೆಂದರೆ ಬ್ಯಾಂಕ್ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ದೊರೆಯಬೇಕು ಎಂದರು.
ಬ್ಯಾಂಕ್ಗಳಲ್ಲಿ ಕೈಗಾರಿಕೆಗಳು ಹೊಸ ಹೂಡಿಕೆ ಮಾಡಲಿ ಎಂಬುದನ್ನು ನಾವು ಬಯಸುತ್ತೇವೆ. ಆದರೆ ಕೈಗಾರಿಕೆಗಳು ಹೂಡಿಕೆ ಮಾಡಲು ಬಡ್ಡಿದರಗಳನ್ನು ಇಳಿಕೆ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು.
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…