ಜೆರುಸೇಲಂ: ಇರಾನ್-ಇಸ್ರೇಲ್ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್ ಹೇಳಿದೆ.
ಇಂದು ಬೆಳಿಗ್ಗೆ ಟೆಹರಾನ್ನ ವಿವಿಧೆಡೆಯೂ ಸ್ಫೋಟ ಸಂಭವಿಸಿದ್ದು, ಸಂಘರ್ಷದಲ್ಲಿ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಸ್ರೇಲ್ ವಿರುದ್ಧ ಕೆಂಡಕಾರಿರುವ ಇರಾನ್ ಹಲವು ಡ್ರೋನ್ಗಳನ್ನು ಹಾರಿಸಿದೆ. ಇರಾನ್ ಪರಮಾಣು ಯೋಜನೆಯಲ್ಲಿ ಭಾಗಿಯಾಗಿರುವ ಹಲವು ವಿಜ್ಞಾನಿಗಳು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…