ಟೆಲ್ ಅವೀವ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದ್ದು, ಈವರೆಗೆ ಎರಡೂ ದೇಶಗಳಲ್ಲಿ 80 ಮಂದಿ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಮುಂಜಾನೆಯೇ ಉಭಯ ದೇಶಗಳು ಒಬ್ಬರ ಮೇಲೋಬ್ಬರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಇಸ್ರೇಲ್ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮತ್ತು ಪರಮಾಣ ಸಿಸ್ಟಮ್ ಮೇಲೆ ಸರಣಿ ದಾಳಿ ನಡೆಸಿದೆ.
ಟೆಹ್ರಾನ್ನಲ್ಲಿರುವ ಶಹರಾನ್ ತೈಲ ಸಂಗ್ರಹಾಗಾರವನ್ನು ಇಸ್ರೇಲ್ ಟಾರ್ಗೆಟ್ ಮಾಡಿದೆ ಎಂದು ಇರಾನ್ ಹೇಳಿದೆ. ಇಸ್ರೇಲ್ ನಗರಗಳ ಮೇಲೆ ಇರಾನ್ ಕೂಡ ದಾಳಿ ನಡೆಸಿದ್ದು, ಜೆರುಸೇಲಂ ಮತ್ತು ಟೆಲ್ ಅವೀವ್ನಾದ್ಯಂತ ವಾಯುದಾಳಿ ಸೈರನ್ಗಳು ಮೊಳಗಿವೆ.
ಇಸ್ರೇಲ್ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿಶ್ವದ ಅತಿದೊಡ್ಡ ಅನಿಲ ಕ್ಷೇತ್ರವಾದ ಸೌತ್ ಪಾರ್ಸ್ ಕ್ಷೇತ್ರದಲ್ಲಿ ಇರಾನ್ ಉತ್ಪಾದನೆಯನ್ನು ಭಾಗಶಃ ಸ್ಥಗಿತಗೊಳಿಸಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…