ಕುವೈತ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಇಂಧನ ಸಂಗ್ರಹ ಟ್ಯಾಂಕ್ಗಳನ್ನು ಡ್ರೋನ್ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ.
ಸೆಂಟ್ರಲ್ ಬೈರುತ್ನ ರೌಚೆ ಜಿಲ್ಲೆಯ ಹೋಟೆಲ್ ಅನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ಭಾನುವಾರ ವರದಿ ಮಾಡಿದೆ.
ಇರಾನ್ ಕೊಲ್ಲಿಯಾದ್ಯಂತ ತನ್ನ ದಾಳಿಯನ್ನು ಮುಂದುವರಿಸುತ್ತಿರುವಾಗ ರಾಜ್ಯದ ವಾಯುಪ್ರದೇಶವನ್ನು ಪ್ರವೇಶಿಸಿದ 14 ಡ್ರೋನ್ಗಳನ್ನು ತಡೆಹಿಡಿದು ನಾಶಪಡಿಸಲಾಗಿದೆ ಎಂದು ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ.
ದೇಶದ ವಾಯುಪ್ರದೇಶದೊಳಗೆ ಎಂಟು ಡ್ರೋನ್ಗಳನ್ನು ತಟಸ್ಥಗೊಳಿಸಲಾಯಿತು. ಆದರೆ ಹೆಚ್ಚುವರಿ ಆರು ಡ್ರೋನ್ಗಳನ್ನು ತಡೆಹಿಡಿದು ರಿಯಾದ್ನ ಪೂರ್ವಕ್ಕೆ ನಾಶಪಡಿಸಲಾಯಿತು.
ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…
ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…
ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …
ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…
ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…