ಕುವೈತ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಇಂಧನ ಸಂಗ್ರಹ ಟ್ಯಾಂಕ್ಗಳನ್ನು ಡ್ರೋನ್ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ.
ಸೆಂಟ್ರಲ್ ಬೈರುತ್ನ ರೌಚೆ ಜಿಲ್ಲೆಯ ಹೋಟೆಲ್ ಅನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ಭಾನುವಾರ ವರದಿ ಮಾಡಿದೆ.
ಇರಾನ್ ಕೊಲ್ಲಿಯಾದ್ಯಂತ ತನ್ನ ದಾಳಿಯನ್ನು ಮುಂದುವರಿಸುತ್ತಿರುವಾಗ ರಾಜ್ಯದ ವಾಯುಪ್ರದೇಶವನ್ನು ಪ್ರವೇಶಿಸಿದ 14 ಡ್ರೋನ್ಗಳನ್ನು ತಡೆಹಿಡಿದು ನಾಶಪಡಿಸಲಾಗಿದೆ ಎಂದು ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ.
ದೇಶದ ವಾಯುಪ್ರದೇಶದೊಳಗೆ ಎಂಟು ಡ್ರೋನ್ಗಳನ್ನು ತಟಸ್ಥಗೊಳಿಸಲಾಯಿತು. ಆದರೆ ಹೆಚ್ಚುವರಿ ಆರು ಡ್ರೋನ್ಗಳನ್ನು ತಡೆಹಿಡಿದು ರಿಯಾದ್ನ ಪೂರ್ವಕ್ಕೆ ನಾಶಪಡಿಸಲಾಯಿತು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…