ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು ಹಿಂಪಡೆಯುತ್ತಿರುವುದಾಗಿ ಘೋಷಿಸಿದೆ.
ಈ ಕುರಿತು ಶನಿವಾರ ಪ್ರಕಟಣೆ ಹೊರಡಿಸಿರುವ ಇರಾನ್ ಕೇಂದ್ರ ಮಿಲಿಟರಿ ಕಮಾಂಡ್, ಇರಾನ್ ಬಂದರುಗಳಿಗೆ ಹಾಗೂ ಅಲ್ಲಿಂದ ತೆರಳುವ ಹಡಗುಗಳ ಮೇಲೆ ನಿರ್ಬಂಧ ಹೇರುವ ಕ್ರಮವನ್ನು ಅಮೆರಿಕ ಮುಂದುವರಿಸಿದೆ. ಆ ಮೂಲಕ ಶಾಂತಿ ಮಾತುಕತೆ ವೇಳೆ ತಾನು ಒಪ್ಪಿಕೊಂಡಿದ್ದ ಭರವಸೆಯನ್ನು ಅಮೆರಿಕ ಮುರಿದಿದೆ ಎಂದು ಹೇಳಿದೆ.
ಹೀಗಾಗಿ ಇರಾನ್ ಬಂದರುಗಳಿಗೆ ಬರುವ ಎಲ್ಲ ಹಡಗುಗಳ ಮುಕ್ತ ಸಂಚಾರವನ್ನು ಅಮೆರಿಕ ಖಾತ್ರಿ ಪಡಿಸುವವರೆಗೂ ಹೊರ್ಮುಜ್ ಜಲಸಂಧಿಯನ್ನು ಕಟ್ಟು ನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಇರಾನ್ ಹೇಳಿದೆ.
ಬೆಂಗಳೂರು: ಒಂದೆಡೆ ಜೂನ್ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…
ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ…
ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ…
ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲಿ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರುನಾಡು ಬಿಸಿಲ ಧಗೆಗೆ ಬಳಲಿ…
ಮಂಡ್ಯ: ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು…