ದೇಶ- ವಿದೇಶ

ಇರಾನ್‌ – ಇಸ್ರೇಲ್‌ ಯುದ್ಧ : ಭಾರತದ ಚಹಾ ಉದ್ಯಮಕ್ಕೆ ಹೊಡೆತ

ಹೊಸದಿಲ್ಲಿ : ಇರಾನ್‌ – ಇಸ್ರೇಲ್‌ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್‌ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ.

ಅಲ್ಲದೇ, ಭಾರತ ಇರಾನ್‌ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ ಇದಕ್ಕೂ ಹೊಡೆದ ಬಿದ್ದಿದೆ.

ರಷ್ಯಾ ಬಳಿಕ ಅತೀ ಹೆಚ್ಚು ಚಹಾ ರಫ್ತು ಮಾಡಿಕೊಳ್ಳುವುದು ಇರಾನ್‌. ಇದೀಗ ಇರಾನ್-ಇಸ್ರೇಲ್‌ ಯುದ್ಧದಿಂದ ರಫ್ತು-ಆಮದುಗಳು ಸ್ಥಗಿತವಾಗಿವೆ. ಕಳೆದ ವರ್ಷ 31 ಮಿಲಿಯನ್‌ ಕೆಜಿ ಚಹಾವನ್ನು ಭಾರತ, ಇರಾನ್‌ಗೆ ರಫ್ತು ಮಾಡಿತ್ತು. ಈ ವರ್ಷ ಇನ್ನು ಹೆಚ್ಚಿನ ರಫ್ತು ಮಾಡುವ ನಿರೀಕ್ಷೆ ಇತ್ತು. ಆದರೆ, ಯುದ್ಧದಿಂದ ರಫ್ತು ಬೆಳವಣಿಗೆ ಸ್ಥಗಿತವಾಗಿದೆ.

ಭಾರತ 2024 ರಲ್ಲಿ ಒಟ್ಟು 7111 ಕೋಟಿ ಮೌಲ್ಯದ 255ಮಿಲಿಯನ್‌ ಕೆಜಿ ಚಹಾವನ್ನು ಇರಾನ್‌ಗೆ ರಫ್ತು ಮಾಡಿತ್ತು.

ಆಂದೋಲನ ಡೆಸ್ಕ್

Recent Posts

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…

28 mins ago

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

3 hours ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

3 hours ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

3 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

4 hours ago