ಹೊಸದಿಲ್ಲಿ : ಇರಾನ್ – ಇಸ್ರೇಲ್ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ.
ಅಲ್ಲದೇ, ಭಾರತ ಇರಾನ್ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ ಇದಕ್ಕೂ ಹೊಡೆದ ಬಿದ್ದಿದೆ.
ರಷ್ಯಾ ಬಳಿಕ ಅತೀ ಹೆಚ್ಚು ಚಹಾ ರಫ್ತು ಮಾಡಿಕೊಳ್ಳುವುದು ಇರಾನ್. ಇದೀಗ ಇರಾನ್-ಇಸ್ರೇಲ್ ಯುದ್ಧದಿಂದ ರಫ್ತು-ಆಮದುಗಳು ಸ್ಥಗಿತವಾಗಿವೆ. ಕಳೆದ ವರ್ಷ 31 ಮಿಲಿಯನ್ ಕೆಜಿ ಚಹಾವನ್ನು ಭಾರತ, ಇರಾನ್ಗೆ ರಫ್ತು ಮಾಡಿತ್ತು. ಈ ವರ್ಷ ಇನ್ನು ಹೆಚ್ಚಿನ ರಫ್ತು ಮಾಡುವ ನಿರೀಕ್ಷೆ ಇತ್ತು. ಆದರೆ, ಯುದ್ಧದಿಂದ ರಫ್ತು ಬೆಳವಣಿಗೆ ಸ್ಥಗಿತವಾಗಿದೆ.
ಭಾರತ 2024 ರಲ್ಲಿ ಒಟ್ಟು 7111 ಕೋಟಿ ಮೌಲ್ಯದ 255ಮಿಲಿಯನ್ ಕೆಜಿ ಚಹಾವನ್ನು ಇರಾನ್ಗೆ ರಫ್ತು ಮಾಡಿತ್ತು.
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…