ಹೊಸದಿಲ್ಲಿ : ಇರಾನ್ – ಇಸ್ರೇಲ್ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ.
ಅಲ್ಲದೇ, ಭಾರತ ಇರಾನ್ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ ಇದಕ್ಕೂ ಹೊಡೆದ ಬಿದ್ದಿದೆ.
ರಷ್ಯಾ ಬಳಿಕ ಅತೀ ಹೆಚ್ಚು ಚಹಾ ರಫ್ತು ಮಾಡಿಕೊಳ್ಳುವುದು ಇರಾನ್. ಇದೀಗ ಇರಾನ್-ಇಸ್ರೇಲ್ ಯುದ್ಧದಿಂದ ರಫ್ತು-ಆಮದುಗಳು ಸ್ಥಗಿತವಾಗಿವೆ. ಕಳೆದ ವರ್ಷ 31 ಮಿಲಿಯನ್ ಕೆಜಿ ಚಹಾವನ್ನು ಭಾರತ, ಇರಾನ್ಗೆ ರಫ್ತು ಮಾಡಿತ್ತು. ಈ ವರ್ಷ ಇನ್ನು ಹೆಚ್ಚಿನ ರಫ್ತು ಮಾಡುವ ನಿರೀಕ್ಷೆ ಇತ್ತು. ಆದರೆ, ಯುದ್ಧದಿಂದ ರಫ್ತು ಬೆಳವಣಿಗೆ ಸ್ಥಗಿತವಾಗಿದೆ.
ಭಾರತ 2024 ರಲ್ಲಿ ಒಟ್ಟು 7111 ಕೋಟಿ ಮೌಲ್ಯದ 255ಮಿಲಿಯನ್ ಕೆಜಿ ಚಹಾವನ್ನು ಇರಾನ್ಗೆ ರಫ್ತು ಮಾಡಿತ್ತು.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…