ಹೊಸದಿಲ್ಲಿ : ಇರಾನ್ – ಇಸ್ರೇಲ್ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ.
ಅಲ್ಲದೇ, ಭಾರತ ಇರಾನ್ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ ಇದಕ್ಕೂ ಹೊಡೆದ ಬಿದ್ದಿದೆ.
ರಷ್ಯಾ ಬಳಿಕ ಅತೀ ಹೆಚ್ಚು ಚಹಾ ರಫ್ತು ಮಾಡಿಕೊಳ್ಳುವುದು ಇರಾನ್. ಇದೀಗ ಇರಾನ್-ಇಸ್ರೇಲ್ ಯುದ್ಧದಿಂದ ರಫ್ತು-ಆಮದುಗಳು ಸ್ಥಗಿತವಾಗಿವೆ. ಕಳೆದ ವರ್ಷ 31 ಮಿಲಿಯನ್ ಕೆಜಿ ಚಹಾವನ್ನು ಭಾರತ, ಇರಾನ್ಗೆ ರಫ್ತು ಮಾಡಿತ್ತು. ಈ ವರ್ಷ ಇನ್ನು ಹೆಚ್ಚಿನ ರಫ್ತು ಮಾಡುವ ನಿರೀಕ್ಷೆ ಇತ್ತು. ಆದರೆ, ಯುದ್ಧದಿಂದ ರಫ್ತು ಬೆಳವಣಿಗೆ ಸ್ಥಗಿತವಾಗಿದೆ.
ಭಾರತ 2024 ರಲ್ಲಿ ಒಟ್ಟು 7111 ಕೋಟಿ ಮೌಲ್ಯದ 255ಮಿಲಿಯನ್ ಕೆಜಿ ಚಹಾವನ್ನು ಇರಾನ್ಗೆ ರಫ್ತು ಮಾಡಿತ್ತು.
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…