ದೇಶ- ವಿದೇಶ

ಇರಾನ್‌ – ಇಸ್ರೇಲ್‌ ಯುದ್ಧ : ಭಾರತದ ಚಹಾ ಉದ್ಯಮಕ್ಕೆ ಹೊಡೆತ

ಹೊಸದಿಲ್ಲಿ : ಇರಾನ್‌ – ಇಸ್ರೇಲ್‌ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್‌ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ.

ಅಲ್ಲದೇ, ಭಾರತ ಇರಾನ್‌ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ ಇದಕ್ಕೂ ಹೊಡೆದ ಬಿದ್ದಿದೆ.

ರಷ್ಯಾ ಬಳಿಕ ಅತೀ ಹೆಚ್ಚು ಚಹಾ ರಫ್ತು ಮಾಡಿಕೊಳ್ಳುವುದು ಇರಾನ್‌. ಇದೀಗ ಇರಾನ್-ಇಸ್ರೇಲ್‌ ಯುದ್ಧದಿಂದ ರಫ್ತು-ಆಮದುಗಳು ಸ್ಥಗಿತವಾಗಿವೆ. ಕಳೆದ ವರ್ಷ 31 ಮಿಲಿಯನ್‌ ಕೆಜಿ ಚಹಾವನ್ನು ಭಾರತ, ಇರಾನ್‌ಗೆ ರಫ್ತು ಮಾಡಿತ್ತು. ಈ ವರ್ಷ ಇನ್ನು ಹೆಚ್ಚಿನ ರಫ್ತು ಮಾಡುವ ನಿರೀಕ್ಷೆ ಇತ್ತು. ಆದರೆ, ಯುದ್ಧದಿಂದ ರಫ್ತು ಬೆಳವಣಿಗೆ ಸ್ಥಗಿತವಾಗಿದೆ.

ಭಾರತ 2024 ರಲ್ಲಿ ಒಟ್ಟು 7111 ಕೋಟಿ ಮೌಲ್ಯದ 255ಮಿಲಿಯನ್‌ ಕೆಜಿ ಚಹಾವನ್ನು ಇರಾನ್‌ಗೆ ರಫ್ತು ಮಾಡಿತ್ತು.

ಆಂದೋಲನ ಡೆಸ್ಕ್

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

49 mins ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

1 hour ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

3 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago