ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.
ದೇಶದ ಸದ್ಯದ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಭವಿಷ್ಯದಲ್ಲಿ ಭಾರತದ ಮೇಲಾಗುವ ಪರಿಣಾಮ ಹಾಗೂ ಸರ್ಕಾರ ಜನಹಿತಕ್ಕಾಗಿ ಕೈಗೊಳ್ಳಬಹುದಾದ ಪರಿಹಾರ, ಪರ್ಯಾಯ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಒಳಗೊಂಡಂತೆ ಹಿರಿಯ ಸಚಿವರುಗಳ ತಂಡ ಸಹ ರಚಿಸಿದ್ದಾರೆ.
ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಖಾರಿಫ್ ಋತುವಿನಲ್ಲಿ ರೈತರ ಮೇಲಾಗುವ ಪರಿಣಾಮ ಮತ್ತು ರಸಗೊಬ್ಬರ ಅಗತ್ಯತೆ, ಪೂರೈಕೆ ಬಗ್ಗೆ ನಿರ್ಣಯ ಕೈಗೊಂಡರು. ಅಲ್ಲದೇ, ರಸಗೊಬ್ಬರ ದಾಸ್ತಾನು, ಲಭ್ಯತೆ ಹಾಗೂ ಪರ್ಯಾಯ ಮೂಲಗಳ ಕುರಿತು ಚರ್ಚೆ ನಡೆಸಿದ್ದಾರೆ.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…