ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ ಹಾಗೂ ಇಸ್ರೇಲ್ ಪರವಾಗಿ ಗುಪ್ತಚರ ಕಾರ್ಯಾಚರಣೆ ನಡೆಸಿದ ಆರೋಪದ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ.
ಈ ವರ್ಷದ ಜನವರಿಯಲ್ಲಿ ನಡೆದಿದ್ದ ಪ್ರತಿಭಟನೆಗಳ ವೇಳೆ ಇಬ್ಬರು ಕಾನೂನು ಪಾಲನಾ ಅಧಿಕಾರಿಗಳನ್ನು ಕೊಂದ ಆರೋಪ ಇವರ ಮೇಲಿತ್ತು. ಜಿಯೋನಿಸ್ಟ್ ಆಡಳಿತ ಮತ್ತು ಅಮೇರಿಕಾದ ಪರವಾಗಿ ವಿಧ್ವಂಸಕ ಕೃತ್ಯ ಎಸಗಿದ ಕಾರಣಕ್ಕೆ ಅವರನ್ನು ನೇಣು ಹಾಕಲಾಗಿದೆ.
ಡಿಸೆಂಬರ್ ಅಂತ್ಯದಲ್ಲಿ ಆರಂಭವಾದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 3117 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಗಳು ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…