ಜೆರುಸೇಲಂ: ಬಂದರ್ ಅಬ್ಬಾಸ್ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.
ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಕಾರಣರಾದ ಪ್ರಮುಖ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಮೂಲಗಳನ್ನು ಆಧರಿಸಿ ವರದಿ ಮಾಡಲಾಗಿದೆ. ದಾಳಿಯ ಬಗ್ಗೆ ಇರಾನ್ ಅಥವಾ ಇಸ್ರೇಲಿ ಮಿಲಿಟರಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಅಮೇರಿಕಾ-ಇಸ್ರೇಲ್ ದಾಳಿಯಲ್ಲಿ ಹಲವು ಮಂದಿ ನಾಯಕರು ಹತ್ಯೆಯಾಗಿದ್ದರೂ ಅಲಿರೆಜಾ ತಂಗ್ಸಿರಿ ಬದುಕುಳಿದಿದ್ದರು. 2018ರಿಂದ ನೌಕಾ ಕಮಾಂಡರ್ ಸ್ಥಾನದಲ್ಲಿದ್ದ ಇವರು ಹಾರ್ಮುಜ್ ಜಲಸಂಧಿಯನ್ನು ಮುಚ್ಚುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಈ ಜಲಸಂಧಿಯಲ್ಲಿ ಸಾಮಾನ್ಯವಾಗಿ ಪ್ರತಿದಿನ 120 ಕಾರ್ಗೋ ಶಿಪ್ಗಳು ಸಂಚರಿಸುತ್ತವೆ. ಆದರೆ ಮಾರ್ಚ್.1ರಿಂದ 25ರವರೆಗೆ ಕೇವಲ 155 ಹಡಗುಗಳು ಸಂಚರಿಸಿವೆ.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…