ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ.
ಇದುವರೆಗೆ ಇರಾನ್ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ.
ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪಶ್ಚಿಮ ಏಷ್ಯಾ, ಗಲ್ಫ್ ಪ್ರದೇಶಗಳು ಅತ್ಯಂತ ಅಪಾಯಕಾರಿ ಹಂತದಲ್ಲಿದೆ.
ಇಸ್ರೇಲ್, ಗಲ್ಫ್ ರಾಷ್ಟ್ರಗಳು ಮತ್ತು ಅಮೇರಿಕಾದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಎಂಬ ವರದಿಯಾಗಿದೆ. ವಿಶ್ವಸಂಸ್ಥೆಯು ಶಾಂತಿಗಾಗಿ ಮನವಿ ಮಾಡುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…