ದೇಶ- ವಿದೇಶ

ಇರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ದೇಶದ ಸರ್ವೋಚ್ಚ ನಾಯಕ ಬಲಿ

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ.

ಇದುವರೆಗೆ ಇರಾನ್‌ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಖಮೇನಿ ಅವರ ಮರಣದ ನಂತರ, ಇರಾನ್‌ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ.

ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪಶ್ಚಿಮ ಏಷ್ಯಾ, ಗಲ್ಫ್‌ ಪ್ರದೇಶಗಳು ಅತ್ಯಂತ ಅಪಾಯಕಾರಿ ಹಂತದಲ್ಲಿದೆ.

ಇಸ್ರೇಲ್‌, ಗಲ್ಫ್‌ ರಾಷ್ಟ್ರಗಳು ಮತ್ತು ಅಮೇರಿಕಾದ ನೆಲೆಗಳ ಮೇಲೆ ಇರಾನ್‌ ಕ್ಷಿಪಣಿ ಮತ್ತು ಡ್ರೋನ್‌ ದಾಳಿ ನಡೆಸುತ್ತಿದೆ ಎಂಬ ವರದಿಯಾಗಿದೆ. ವಿಶ್ವಸಂಸ್ಥೆಯು ಶಾಂತಿಗಾಗಿ ಮನವಿ ಮಾಡುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

11 mins ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

30 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

40 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

1 hour ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

1 hour ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

2 hours ago