ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ.
ಇದುವರೆಗೆ ಇರಾನ್ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ.
ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪಶ್ಚಿಮ ಏಷ್ಯಾ, ಗಲ್ಫ್ ಪ್ರದೇಶಗಳು ಅತ್ಯಂತ ಅಪಾಯಕಾರಿ ಹಂತದಲ್ಲಿದೆ.
ಇಸ್ರೇಲ್, ಗಲ್ಫ್ ರಾಷ್ಟ್ರಗಳು ಮತ್ತು ಅಮೇರಿಕಾದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಎಂಬ ವರದಿಯಾಗಿದೆ. ವಿಶ್ವಸಂಸ್ಥೆಯು ಶಾಂತಿಗಾಗಿ ಮನವಿ ಮಾಡುತ್ತಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…