ಟೆಹರಾನ್ : ಇರಾನ್, ಇಸ್ರೇಲ್ ಮೇಲೆ ಪೂರ್ಣ ಪ್ರಮಾಣದ ಯುದ್ಧ ಘೋಷಿಸಿದೆ. ಈ ಬೆನ್ನಲ್ಲೇ ಮಿತ್ರ ರಾಷ್ಟ್ರ ಇಸ್ರೇಲ್ ಬೆಂಬಲಿಸಿ ಯುದ್ಧದಲ್ಲಿ ಮಧ್ಯಪ್ರವೇಶಿಸುವ ಅಮೆರಿಕ ಪ್ರಯತ್ನಕ್ಕೆ ಇರಾನ್ ಎಚ್ಚರಿಕೆ ನೀಡಿದೆ.
ಯುದ್ಧದಲ್ಲಿ ನೀವು (ಅಮೆರಿಕ) ಇಸ್ರೇಲ್ ಅನ್ನು ಬೆಂಬಲಿಸಿದರೆ ಪ್ರತಿರೋಧ ಒಡ್ಡಲು ನಾವು ಸಿದ್ಧ ಎಂದು ಇರಾನ್ನ ಉಪ ವಿದೇಶಾಂಗ ಸಚಿವ ಹೇಳಿದ್ದಾರೆ.
ಯಹೂದಿಗಳ ಪರವಾಗಿ ಅಮೆರಿಕ ಯುದ್ಧದಲ್ಲಿ ಸಕ್ರಿಯವಾಗಿ ಪ್ರವೇಶಿಸಲು ಬಂದರೆ, ಆಕ್ರಮಣಕಾರರಿಗೆ ಪಾಠ ಕಲಿಸಲು, ರಾಷ್ಟ್ರೀಯ ಭದ್ರತೆ ಹಾಗೂ ಹಿತಾಸಕ್ತಿಯನ್ನು ರಕ್ಷಿಸಲು ಇರಾನ್ ತನ್ನ ಆಯುದ್ಧಗಳನ್ನು ಬಳಸಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಕಾಝೆಂ ಘರಿಬಾಬಾದಿ ಎಚ್ಚರಿಕೆ ನೀಡಿದ್ದಾರೆ.
ಇರಾನ್ ʻಟ್ರು ಪ್ರಾಮಿಸ್ 3ʼ ಕಾರ್ಯಚರಣೆಯ 12ನೇ ಅಲೆಯ ಭಾಗವಾಗ ಅತಿ ಭಾರದ, ಧೀರ್ಘ ಶ್ರೇಣಿಯ ಎರಡು ಹಂತದ ಸಿಜ್ಜೀಲ್ ಕ್ರಿಪಣಿ ದಾಳಿಯನ್ನು ಪ್ರಾರಂಭಿಸಿರುವದಾಗಿ ಇರಾನ್ ಘೋಷಿಸಿದೆ.
ತಮ್ಮ(ಇರಾನ್) ದೇಶದ ಹಿತಾಶಕ್ತಿ ಕಾಪಾಡುವ ನಿಟ್ಟಿನಲ್ಲಿ ಸೇನಾ ತೀರ್ಮಾನವನ್ನು ಮಾಡುವ ಅಧಿಕಾರಿಗಳಿಗೆ ಎಲ್ಲಾ ಆಯ್ಕೆಗಳು ಮುಂದಿವೆ ಎಂದು ಅವರು ಹೇಳಿರುವುದಾಗಿ ಅಲ್ಲಿನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…