ಟೆಹರಾನ್ : ಇರಾನ್, ಇಸ್ರೇಲ್ ಮೇಲೆ ಪೂರ್ಣ ಪ್ರಮಾಣದ ಯುದ್ಧ ಘೋಷಿಸಿದೆ. ಈ ಬೆನ್ನಲ್ಲೇ ಮಿತ್ರ ರಾಷ್ಟ್ರ ಇಸ್ರೇಲ್ ಬೆಂಬಲಿಸಿ ಯುದ್ಧದಲ್ಲಿ ಮಧ್ಯಪ್ರವೇಶಿಸುವ ಅಮೆರಿಕ ಪ್ರಯತ್ನಕ್ಕೆ ಇರಾನ್ ಎಚ್ಚರಿಕೆ ನೀಡಿದೆ.
ಯುದ್ಧದಲ್ಲಿ ನೀವು (ಅಮೆರಿಕ) ಇಸ್ರೇಲ್ ಅನ್ನು ಬೆಂಬಲಿಸಿದರೆ ಪ್ರತಿರೋಧ ಒಡ್ಡಲು ನಾವು ಸಿದ್ಧ ಎಂದು ಇರಾನ್ನ ಉಪ ವಿದೇಶಾಂಗ ಸಚಿವ ಹೇಳಿದ್ದಾರೆ.
ಯಹೂದಿಗಳ ಪರವಾಗಿ ಅಮೆರಿಕ ಯುದ್ಧದಲ್ಲಿ ಸಕ್ರಿಯವಾಗಿ ಪ್ರವೇಶಿಸಲು ಬಂದರೆ, ಆಕ್ರಮಣಕಾರರಿಗೆ ಪಾಠ ಕಲಿಸಲು, ರಾಷ್ಟ್ರೀಯ ಭದ್ರತೆ ಹಾಗೂ ಹಿತಾಸಕ್ತಿಯನ್ನು ರಕ್ಷಿಸಲು ಇರಾನ್ ತನ್ನ ಆಯುದ್ಧಗಳನ್ನು ಬಳಸಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಕಾಝೆಂ ಘರಿಬಾಬಾದಿ ಎಚ್ಚರಿಕೆ ನೀಡಿದ್ದಾರೆ.
ಇರಾನ್ ʻಟ್ರು ಪ್ರಾಮಿಸ್ 3ʼ ಕಾರ್ಯಚರಣೆಯ 12ನೇ ಅಲೆಯ ಭಾಗವಾಗ ಅತಿ ಭಾರದ, ಧೀರ್ಘ ಶ್ರೇಣಿಯ ಎರಡು ಹಂತದ ಸಿಜ್ಜೀಲ್ ಕ್ರಿಪಣಿ ದಾಳಿಯನ್ನು ಪ್ರಾರಂಭಿಸಿರುವದಾಗಿ ಇರಾನ್ ಘೋಷಿಸಿದೆ.
ತಮ್ಮ(ಇರಾನ್) ದೇಶದ ಹಿತಾಶಕ್ತಿ ಕಾಪಾಡುವ ನಿಟ್ಟಿನಲ್ಲಿ ಸೇನಾ ತೀರ್ಮಾನವನ್ನು ಮಾಡುವ ಅಧಿಕಾರಿಗಳಿಗೆ ಎಲ್ಲಾ ಆಯ್ಕೆಗಳು ಮುಂದಿವೆ ಎಂದು ಅವರು ಹೇಳಿರುವುದಾಗಿ ಅಲ್ಲಿನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…