ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು ಧರೆಗುರುಳಿ ಕಟ್ಟಡಗಳ ಸುತ್ತಲೂ ಎಲ್ಲೆಂದರಲ್ಲಿ ಹೊಗೆ ಗೂಡಾಂತಾಗಿರುವ ವೀಡಿಯೋವನ್ನು ಐಡಿಎಫ್ ಬಿಡುಗಡೆ ಮಾಡಿದೆ.
ಇರಾನ್ ಈಗಾಗಲೇ ಅಮೇರಿಕಾ ಹಡಗುಗಳಿಗೆ ನಿಷೇಧ ಏರಿದ್ದು, ಇರಾನ್ನಲ್ಲಿ ಇದೀಗ ಒಂದು ದಿನ ಇಂಟರ್ನೆಟ್ ಬಂದ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ದುಬೈನಲ್ಲಿ ನಿರಂತರವಾಗಿ ಸ್ಫೋಟ ಸಂಭವಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಭಯದ ವಾತಾವರಣ ಹೆಚ್ಚಾಗುತ್ತಿದೆ. ದೊಡ್ಡ ದೊಡ್ಡ ಕಟ್ಟಡಗಳಲ್ಲಿ ವಾಸ ಮಾಡುತ್ತಿರುವ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಇನ್ನು ಅಮೇರಿಕಾ ಮತ್ತು ಇಸ್ರೇಲ್ ತನ್ನ ಮೇಲೆ ದಾಳಿ ಮಾಡಿದ ಕೆಲವೇ ಗಂಟೆಗಳಲ್ಲಿ ಇರಾನ್ ಪ್ರತೀಕಾರ ತೀರಿಸಿಕೊಂಡಿದೆ. ಅಮೇರಿಕಾದ ವಾಯುನೆಲೆಗಳನ್ನ ಹೊಂದಿರುವ ಯುಎಇ, ಬಹ್ರೇನ್, ಕುವೈತ್ ಮತ್ತು ಕತಾರ್ ದೇಶಗಳ ಮೇಲೆ ಸರಣಿ ದಾಳಿ ನಡೆಸಿರುವುದನನು ಇರಾನ್ ಸರ್ಕಾರ ಖಚಿತಪಡಿಸಿದೆ. ಈ ಯುದ್ಧದ ಬೆಳವಣಿಗೆಯಿಂದಾಗಿ ಇಡೀ ಗಲ್ಫ್ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…