ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ.
ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು ನೀಡಿದ್ದು, ಇರಾನ್ನಾದ್ಯಂತ ಇರುವ ಎಲ್ಲಾ ರೈಲ್ವೆ ಮೂಲಸೌಕರ್ಯಗಳು ಮತ್ತು ರೈಲು ಹಳಿಗಳಿಂದ ಮುಂದಿನ 12 ಗಂಟೆಗಳ ಕಾಲ ದೂರವಿರುವಂತೆ ಇಸ್ರೇಲ್ ಮಿಲಿಟರಿ ಇರಾನ್ ಜನತೆಗೆ ಸೂಚನೆ ನೀಡಿದೆ.
ರೈಲುಗಳಲ್ಲಿ ನಿಮ್ಮ ಉಪಸ್ಥಿತಿಯು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಪರ್ಷಿಯನ್ ಭಾಷೆಯಲ್ಲಿ ಎಚ್ಚರಿಸುವ ಮೂಲಕ ಇಸ್ರೇಲ್ ಇರಾನ್ನ ಸಾರಿಗೆ ವ್ಯವಸ್ಥೆಯ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸುವ ಮುನ್ಸೂಚನೆ ನೀಡಿದೆ.
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…