ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ರಕ್ಷಿಸುವ ಮಹತ್ವ ಹೋರಾಟವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದಾರೆ.
ಪ್ರಸ್ತುತ ರಾಜಕೀಯ ಸನ್ನಿವೇಶವು ಎರಡನೇ ಸ್ವಾತಂತ್ರ್ಯದ ಹೋರಾಟವಾಗಿದೆ. ಭಾರತದ ಪ್ರಜಾಪ್ರಭುತ್ವ ಜಾತ್ಯತೀತತೆ ಮತ್ತು ಬಹುತ್ವವನ್ನು ರಕ್ಷಿಸಲು ಈ ಚುನಾವಣೆ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಬಿಜೆಪಿ ವಿರುದ್ಧ ವಿಪಕ್ಷಗಳ ಏಕತೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಸ್ಟಾಲಿನ್, ಹಿರಿಯ ನಾಯಕರಾದ ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆ, ಮಮತ ಬ್ಯಾನರ್ಜಿಯವರ ಉಪಸ್ಥಿತಿ ಬಲ ನೀಡಿದೆ ಎಂದರು. ಮೋದಿ ಮತ್ತು ಆರೆಸ್ಸೆಸ್ಸ್ಗೆ ಪ್ರಬಲ ಸವಾಲೊಡ್ಡುವಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪಾತ್ರವನ್ನೂ ಸ್ಟಾಲಿನ್ ಇಲ್ಲಿ ಶ್ಲಾಷಿಸಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…