ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ರಕ್ಷಿಸುವ ಮಹತ್ವ ಹೋರಾಟವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದಾರೆ.
ಪ್ರಸ್ತುತ ರಾಜಕೀಯ ಸನ್ನಿವೇಶವು ಎರಡನೇ ಸ್ವಾತಂತ್ರ್ಯದ ಹೋರಾಟವಾಗಿದೆ. ಭಾರತದ ಪ್ರಜಾಪ್ರಭುತ್ವ ಜಾತ್ಯತೀತತೆ ಮತ್ತು ಬಹುತ್ವವನ್ನು ರಕ್ಷಿಸಲು ಈ ಚುನಾವಣೆ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಬಿಜೆಪಿ ವಿರುದ್ಧ ವಿಪಕ್ಷಗಳ ಏಕತೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಸ್ಟಾಲಿನ್, ಹಿರಿಯ ನಾಯಕರಾದ ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆ, ಮಮತ ಬ್ಯಾನರ್ಜಿಯವರ ಉಪಸ್ಥಿತಿ ಬಲ ನೀಡಿದೆ ಎಂದರು. ಮೋದಿ ಮತ್ತು ಆರೆಸ್ಸೆಸ್ಸ್ಗೆ ಪ್ರಬಲ ಸವಾಲೊಡ್ಡುವಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪಾತ್ರವನ್ನೂ ಸ್ಟಾಲಿನ್ ಇಲ್ಲಿ ಶ್ಲಾಷಿಸಿದ್ದಾರೆ.
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…