ಶ್ರೀನಗರ: ಶ್ರೀನಗರದ ಹೊರವಲಯಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ವಾರ ಫರೀದಾಬಾದ್ ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕಗಳ ಸಂಗ್ರಹದಿಂದ ಅಧಿಕಾರಿಗಳು ಮಾದರಿಯನ್ನು ಹೊರತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ.
ಸ್ಫೋಟದಿಂದ ವ್ಯಾಪಕ ಹಾನಿಯಾಗಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಜೊತೆಗೆ ಹತ್ತಿರದ ಮನೆಗಳ ಕಿಟಕಿ ಗಾಜುಗಳು ಸಹ ಛಿದ್ರಗೊಂಡಿದ್ದು, ಕೆಲವು ಕಿಲೋ ಮೀಟರ್ ದೂರದಲ್ಲಿ ಅದರ ಪರಿಣಾಮ ಕಂಡುಬಂದಿದೆ.
ಭಾರೀ ಸ್ಫೋಟದಿಂದ ಪೊಲೀಸ್ ಠಾಣೆ ಕಟ್ಟಡಕ್ಕೆ ಹಾನಿಯನ್ನುಂಟುಮಾಡಿದ್ದು, ಸಣ್ಣ ಸಣ್ಣ ಸ್ಫೋಟಗಳು ಬಾಂಬ್ ನಿಷ್ಕ್ರಿಯ ದಳದ ತಕ್ಷಣದ ರಕ್ಷಣಾ ಕಾರ್ಯಾಚರಣೆಯನ್ನು ತಡೆಯಿತು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…