ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಮರಳಿ ಶಾಲೆಗೆ ತೆರಳಿದ ದೃಶ್ಯಗಳು ಕಂಡುಬಂದವು.
ಇನ್ನು ಸೋಮವಾರ ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಂಭಾದ ಗಡಿ ಜಿಲ್ಲೆಯ ಮನೆ ಮೇಲ್ಛಾವಣಿ, ಅಡುಗೆ ಮನೆ ಹಾನಿಗೊಂಡಿದೆ. ಘಟನೆ ಕುರಿತು ಮಾತನಾಡಿರುವ ಸ್ಥಳೀಯರು ಇಲ್ಲಿ ಪಾಕಿಸ್ತಾನದ ಶೆಲ್ ದಾಳಿಯ ಭೀತಿ ಮುಂದುವರಿದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:- ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಫೋಟೋ ರಿಲೀಸ್: ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ
ಸಾಂಬಾ ವಲಯದಲ್ಲಿ ಸಣ್ಣ ಪ್ರಮಾಣದಲ್ಲಿ ಡ್ರೋನ್ಗಳು ಬಂದಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸಲಾಗಿದೆ. ಹೆಚ್ಚಿನ ಅಪಾಯ ಆಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…