ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಇಸ್ರೇಲ್ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ.
ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ ಇಸ್ರೇಲ್ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಟೆಹರಾನ್ನ ಹಲವೆಡೆ ಭಾರೀ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿದೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್ ಜನತೆ ತತ್ತರಿಸಿ ಹೋಗಿದ್ದಾರೆ.
ಇರಾನ್ ಸೇನೆ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇರಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಹೇಳಿದೆ.
ಇರಾನ್ ಮೇಲಿನ ದಾಳಿ ಬೆನ್ನಲ್ಲೇ ಇಸ್ರೇಲ್ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ತುರ್ತು ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…