ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ಜೆಪಿ ನಡ್ಡಾ ಅವರು ರಾಜ್ಯಸಭಾ ಸಭಾನಾಯಕರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಪ್ರಲ್ಹಾದ್ ಜೋಶಿ ಅವರೊಂದಿಗೆ ನಡೆಸ ಸಭೆಯಲ್ಲಿ ಜೆಪಿ ನಡ್ಡಾ ಅವರನ್ನು ರಾಜ್ಯಸಭಾ ನಾಯಕನನ್ನಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಪಿಯೂಷ್ ಗೋಯಲ್ ಅವರು ರಾಜ್ಯಸಬಾ ಸಭಾನಾಯಕರಾಗಿ ನೇಮಕಗೊಂಡಿದ್ದರು. ಇವರ ಬದಲಿ ಸ್ಥಾನಕ್ಕೆ ಜೆಪಿ ನಡ್ಡಾ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗಿದೆ.
ಸದ್ಯ ಈಗಿನ ನರೇಂದ್ರ ಮೋದಿ 3.0 ಕ್ಯಾಬಿನೇಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವರಾಗಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…