ನವದೆಹಲಿ: ರಾಜ್ಯಸಭೆಯಲ್ಲಿಂದು ವಕ್ಫ್ ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿಯ ವರದಿಯನ್ನು ಮಂಡಿಸಲಾಯಿತು.
ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರಿಂದು ವರದಿಯನ್ನು ಮಂಡಿಸಿದರು. ವರದಿ ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ, ಕೋಲಾಹಲ ಎಬ್ಬಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಭಾರತದ ರಾಷ್ಟ್ರಪತಿಗಳಿಗೆ ಅಗೌರವ ತೋರಿಸಬೇಡಿ. ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು ಎಂದು ಒತ್ತಾಯಿಸಿದರು.
ಆದರೂ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿ ಕಲಾಪದಲ್ಲಿ ಗದ್ದಲ ಸೃಷ್ಟಿಸಿದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…