ನವದೆಹಲಿ: ರಾಜ್ಯಸಭೆಯಲ್ಲಿಂದು ವಕ್ಫ್ ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿಯ ವರದಿಯನ್ನು ಮಂಡಿಸಲಾಯಿತು.
ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರಿಂದು ವರದಿಯನ್ನು ಮಂಡಿಸಿದರು. ವರದಿ ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ, ಕೋಲಾಹಲ ಎಬ್ಬಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಭಾರತದ ರಾಷ್ಟ್ರಪತಿಗಳಿಗೆ ಅಗೌರವ ತೋರಿಸಬೇಡಿ. ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು ಎಂದು ಒತ್ತಾಯಿಸಿದರು.
ಆದರೂ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿ ಕಲಾಪದಲ್ಲಿ ಗದ್ದಲ ಸೃಷ್ಟಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…